ಕಾರ್ಮಿಕರು ಬೀದಿಗಿಳಿಯುವಂತೆ ಮಾಡಿದೆ ರಾಜ್ಯ ಸರಕಾರಕ್ಕೆ ಕಾರ್ಮಿಕರು ಬುದ್ದಿ ಕಲಿಸವೇಕು: ಅನಿಲ್ ಕುಮಾರ್

0

ಬೆಳ್ತಂಗಡಿ: ಸರಕಾರದ ಅವೈಜ್ಞಾನಿಕ ನೀತಿಯಿಂದ ಕಟ್ಟಡ ಕೆಲಸಕ್ಕೆ ಬೇಕಾದ ಮರಳು, ಕೆಂಪು ಕಲ್ಲು ಸಿಗದೆ ಕಟ್ಟಡದ ಕಾಮಗಾರಿಯು ನಡೆಯಿತ್ತಿಲ್ಲ ಇಂದರಿಂದಾಗಿ ಕಾರ್ಮಿಕರ ಬದುಕು ಅಂತ್ರವಾಗಿದ್ದು ಕಾರ್ಮಿಕರು ಬೀದಿಗಿಳಿಯುವಂತೆ ಸರಕಾರ ಮಾಡಿದೆ ಇಂತಹ ಸರಕಾರಕ್ಕೆ ಬುದ್ದಿಕಲಿಸುವ ಕಾರ್ಯವನ್ನು ಕಾರ್ಮಿಕರು ಮಾಡುತ್ತಾರೆ. ಒಂದು ವಾರದೊಳಗೆ ನಿಯಮ ಸಡಿಲಗೊಳಿಸದಿದ್ದಲ್ಲಿ ಜಿಲ್ಲೆಯಾದ್ಯಂತ ಬ್ರಹತ್ ಪ್ರತಿಭಟನೆ ಮಾಡಲಾಗುವುದು ಎಂದು ಬಿ ಎಂ ಎಸ್ ನ ದ.ಕ ಜಿಲ್ಲಾ ಅದ್ಯಕ್ಷ ಅನಿಲ್ ಕುಮಾರ್ ಹೇಳಿದರು. ಅವರು ಸೋಮವಾರ ಬೆಳ್ತಂಗಡಿ ಮಿನಿ ವಿದಾನ ಸೌದದ ಎದುರು ಬಿ ಎಂ ಎಸ್ ಮತ್ತು ಕರ್ನಾಟಕ...

ಕನ್ಯಾಡಿ;ಸೇವಾನಿಕೇತನಕ್ಕೆ ಶಾಸಕರ ಭೇಟಿ.

0

ಬೆಳ್ತಂಗಡಿ;   ಶಾಸಕರಾದ  ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ  ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕನ್ಯಾಡಿ;ಸೇವಾನಿಕೇತನಕ್ಕೆ ಶಾಸಕರ ಭೇಟಿ.

0

ಬೆಳ್ತಂಗಡಿ;   ಶಾಸಕರಾದ  ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ  ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕನ್ಯಾಡಿ;ಸೇವಾನಿಕೇತನಕ್ಕೆ ಶಾಸಕರ ಭೇಟಿ.

0

ಬೆಳ್ತಂಗಡಿ;   ಶಾಸಕರಾದ  ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ  ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಾಸಕರು ಬಂದ ಅನುದಾನಗಳನ್ನು ವಿನಯೋಗಿಸದೆ ಅನಗತ್ಯ ಆರೋಪ ಮಾಡುತ್ತಿದ್ದಾರೆ; ರಕ್ಷಿತ್ ಶಿವರಾಂ

0

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರು ಸರಕಾರದಿಂದ ತಾಲೂಕಿಗೆ ಬಂದಿರುವ ಅನುದಾನಗಳನ್ನು ಸಮರ್ಪಕವಾಗಿ ವಿನಯೋಗಿಸದೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದರಲ್ಲಿಯೇ ನಿರತರಾಗಿದ್ದಾರೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದಾರೆ.ಬೆಳ್ತಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾವು ಯಾವುದೇ ಅನುದಾನಗಳಿಗೆ ತಡೆಹಿಡಿದಿಲ್ಲ ಶಾಸಕರೇ ಇಲ್ಲದ ಅನುದಾವಿದೆ ಎಂದು ಹೇಳಿ ಜನರನ್ನು ವಂಚಿಸುತ್ತಿದ್ದಾರೆ. ಕಳೆದ ವರ್ಷದ ಮಳೆಹಾನಿಗೆ ಬಂದಿರುವ ಹತ್ತು ಕೋಟಿ ಅನುದಾನ ಇನ್ನೂ ಬಳಕೆಯಾಗಿಲ್ಲ ಎಂದು ಆರೋಪಿಸಿದ ಅವರು ಜಿಲ್ಲೆಯ ಇತರ ತಾಲೂಕುಗಳಲ್ಲಿ ಈ ಅನುದಾನ ಬಳಕೆಯಾಗಿ ಹೆಚ್ಚುವರಿ ಅನುದಾನಕ್ಕೆ ಶ್ರಮಿಸುತ್ತಿದ್ದಾರೆ, ಇದು ಯಾರ...

ಗರ್ಡಾಡಿ; ಕಥೋಲಿಕ್ ಸಭೆಯ ವತಿಯಿಂದ ವನಮಹೋತ್ಸವ

0

ಬೆಳ್ತಂಗಡಿ; ಗರ್ಡಾಡಿ ಕಥೋಲಿಕ್ ಸಭೆಯ ವತಿಯಿಂದ ವನಮಹೋತ್ಸವ ಹಾಗೂ ಕೃಷಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಗರ್ಡಾಡಿ ಚರ್ಚ್ ಧರ್ಮಗುರುಗಳಾದ ವಂದನೀಯ ಫಾ. ಸುದೀಪ್ ಸಂತಾನ್ ಗೊನ್ಸಾಲ್ವೀಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ತಮ್ಮ ಸಂದೇಶದಲ್ಲಿ ತಿಳಿಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಬಂದಂತಹ ಮಂಗಳೂರಿನ ಕೃಷಿ ಇಲಾಖೆಯ ಜೋ ಪ್ರದೀಪ್ ಡಿಸೋಜರವರು ಅಡಿಕೆಯ ವಿವಿಧ ತಳಿಗಳು, ಅಡಿಕೆ ಬೆಳೆಯನ್ನು ಬೆಳೆಯಲು ಬೇಕಾದ ಬೀಜದ ಆಯ್ಕೆ, ಬೇಕಾದ ಮಣ್ಣು, ಬೆಳೆಯುವ ರೀತಿ, ಅದಕ್ಕೆ ಬೇಕಾಗುವ ಪೋಷಕಾಂಶಗಳು, ಅದಕ್ಕೆ ಬರುವ ವಿವಿಧ...

 ಜೈನ ಮಹಿಳಾ ಸಮಾಜ ವತಿಯಿಂದ ವಿದ್ಯಾ ಪ್ರೋತ್ಸಾಹ ಧನವಿತರಣೆ;  ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್

0

ಬೆಳ್ತಂಗಡಿ; "ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ತಮ್ಮ ಬದುಕನ್ನು ಸುಂದರವಾಗಿಸಲು ಹಾಗೂ ಗಟ್ಟಿಗೊಳಿಸಲು ಶಿಕ್ಷಣವು ಬಹಳ ಮುಖ್ಯವಾಗಿ ಬೇಕೇ ಬೇಕು. ಆದ್ದರಿಂದ ಪ್ರತಿಯೊಬ್ಬ ನಮ್ಮ ಸಮಾಜದ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಅತಿಹೆಚ್ಚಿನ ಗಮನವನ್ನು ನೀಡಿದರೆ ತಮ್ಮ ಬದುಕನ್ನು ಸುಂದರವಾಗಿಸಲು ಸಾಧ್ಯ. ಅಂತಹ ಮೂಲ ಉದ್ದೇಶವನ್ನು ಇಟ್ಟುಕೊಂಡು ಬೆಳ್ತಂಗಡಿಯ ಜೈನ ಮಹಿಳಾ ಸಮಾಜದವರು ಈ ಕಾರ್ಯಕ್ರಮವನ್ನು ಇಟ್ಟುಕೊಂಡಿರುವುದು ನಮ್ಮ ಬೇರೆ ಸಂಸ್ಥೆಯವರಿಗೆ ಮಾದರಿಯಾಗಿದೆ" ಎಂದು ಡಾ| ನವೀನ್ ಕುಮಾರ್ ಜೈನ್ ಹೇಳಿದರು.ಅವರು ಬೆಳ್ತಂಗಡಿಯ ಜೈನ ಮಹಿಳಾ ಸಮಾಜ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ...

ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ

0

ಬೆಳ್ತಂಗಡಿ;  ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು  ಸಂಘಟನೆಯ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸೌಲಭ್ಯವನ್ನು ಎಲ್ಲರಿಗೂ ದೊರಕಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಘಟನೆ ಪ್ರಯತ್ನಿಸಬೇಕು  ಎಂದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಂಘಟಿತ ಕಾರ್ಮಿಕ ಕಾಂಗ್ರೆಸಿನ ಅಧ್ಯಕ್ಷರಾದ ಅಬ್ಬಾಸ್ ಆಲಿ ವಹಿಸಿದರು ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ...

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

0

ಬೆಳ್ತಂಗಡಿ;  ಉಜಿರೆ ಸೇಂಟ್ ಜಾರ್ಜ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಆಚರಿಸಲಾಯಿತು.ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮಕ್ಕಳ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಟ್ಟರು. ಪುತ್ತೂರು ಮೈನಸ್ ಸೆಮಿನರಿ ರೆಕ್ಟರ್ ಫಾ ರೊಬಿನ್ ಕೇಳoಪರಂಬಿಲ್, ಒ ಸಿ ಡಿ ಕರ್ಮಲಾ ಮಾತ ಆಶ್ರಮದ ಸುಪೀರಿಯರ್ ಫಾ ಜೋಸೆಫ್ ಇಲ್ಲಿಕ್ಕಲ್, ಉಜಿರೆ ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗಳಾದ ಬಿಜು ಮ್ಯಾಥ್ಯೂಅಂಬಟ್ ಬಲಿಪೂಜೆಯನ್ನು ಅರ್ಪಿಸಿದರು.ಕಾರ್ಯಕ್ರಮದಲ್ಲಿ ಸಂಡೇ ಸ್ಕೂಲ್ ಪಿ ಟಿ...

ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ ಪರಿಸರ ದಿನ 

0

ಬೆಳ್ತಂಗಡಿ : ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಚರ್ಚ್ ನಲ್ಲಿ  ಪರಿಸರ ದಿನವನ್ನು ಜು. 6ರಂದು ಆಚರಿಸಲಾಯಿತು. ಕಥೋಲಿಕ್ ಸಭಾ, ಎಸ್.ಪಿ.ವಿ ಹಾಗೂ ಐಸಿವೈಎಂ  ವತಿಯಿಂದ ನಡೆದ ಕಾರಗಯಕ್ರಮದಲ್ಲಿ ಎಲ್ಲರಿಗೂ ಗಿಡಗಳನ್ನು ಹಂಚಲಾಯಿತು. ಪರಿಸರ ಜಾಗ್ರತೆಗಾಗಿ  ಮುಖ್ಯ ಗುರುಗಳಾದ ವಂ.ಸ್ಟಾನಿ ಗೋವಿಯಸ್ ಅವರು ಪರಿಸರದ ಉಳಿವಿನ ಅಗತ್ಯತೆ ಬಗ್ಗೆ ತಿಳಿ ಹೇಳಿದರು. ಕಾರ್ಯಕ್ರಮದಲ್ಲಿ  ಸಹಾಯಕ ಗುರುಗಳಾದ ರೆ. ಪಾ. ಲ್ಯಾರಿ ಪಿಂಟೋ, ಧರ್ಮಭಗಿನಿಯರು, ಕ್ಯಾಥೋಲಿಕ್ ಸಭಾ ಆಧ್ಯಕ್ಷ   ವಿನ್ಸ್ಸೆಂಟ್ ಡಿ ಸೋಜಾ, ಎಸ್.ವಿ.ಪಿ  ಅಧ್ಯಕ್ಷ ಸಿರಿಲ್ ಸಿಕ್ವೆರಾ,  ಐಸಿವೈಎಂ  ಕೋರ್ಡಿನೆಟರ್  ವಿಲಿಯಂ ಸಿಕ್ವೆರ,  ಚರ್ಚ್...